ಹಡಪದ ಅಪ್ಪಣ್ಣವರ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ

Share
0Shares

ಗದಗ (ಕರ್ನಾಟಕ ವಾರ್ತೆ) ಜೂನ್ 25: ಸರ್ಕಾರದ ಆದೇಶದನ್ವಯ ಜುಲೈ 10 ರಂದು ಆಚರಿಸಲಾಗುವ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ಯ ಜೂನ್ 27 ರಂದು ಶುಕ್ರವಾರ ಸಂಜೆ 5 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಸಭೆಗೆ ಹಾಜರಾಗಿ ಸಲಹೆ/ ಅಭಿಪ್ರಾಯ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282