ಅರ್ಜಿ ಆಹ್ವಾನ

Share
0Shares

ಗದಗ (ಕರ್ನಾಟಕ ವಾರ್ತೆ) ಜುಲೈ 2: 2024-25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಸಫಾಯಿ ಕರ್ಮಚಾರಿ ಮತ್ತು ಮ್ಯಾನುಯಲ್ ಸ್ಕಾö್ಯವೆಂಜರ್ಸ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಲು ಗದಗ ಜಿಲ್ಲೆಗೆ 1 ಗುರಿ ನಿಗದಿಪಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿದ್ದು , ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಜಿಲ್ಲಾ ವ್ಯವಸ್ಥಪಕರ ಕಾರ್ಯಾಲಯ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಜಿಲ್ಲಾ ಆಡಳಿತ ಭವನ , 1 ನೇ ಮಹಡಿ, ಕೊಠಡಿ ಸಂಖ್ಯೆ 122/5 ಗದಗ – 582 103 ಫೋನ್ ನಂ. 08372-239557 ಸಂಪರ್ಕಿಸಬಹುದಾಗಿದೆ.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282